ಪ್ರಧಾನ ಮಂತ್ರಿಯವರ ಕಛೇರಿ

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯಂದು ಅವರಿಗೆ ಪ್ರಧಾನಮಂತ್ರಿಯವರಿಂದ ಗೌರವ ನಮನ

Posted On: 25 SEP 2021 9:09AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು.

ತಮ್ಮ ಟ್ವೀಟ್ ಸಂದೇಶದಲ್ಲಿ, ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;

"एकात्म मानव दर्शन के प्रणेता पंडित दीनदयाल उपाध्याय जी को उनकी जयंती पर शत-शत नमन। उन्होंने राष्ट्र निर्माण में अपना जीवन समर्पित कर दिया। उनके विचार देशवासियों को सदैव प्रेरित करते रहेंगे।

 


 

***



(Release ID: 1757997) Visitor Counter : 228