ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯಂದು ಅವರಿಗೆ ಪ್ರಧಾನಮಂತ್ರಿಯವರಿಂದ ಗೌರವ ನಮನ
Posted On:
25 SEP 2021 9:09AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು.
ತಮ್ಮ ಟ್ವೀಟ್ ಸಂದೇಶದಲ್ಲಿ, ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
"एकात्म मानव दर्शन के प्रणेता पंडित दीनदयाल उपाध्याय जी को उनकी जयंती पर शत-शत नमन। उन्होंने राष्ट्र निर्माण में अपना जीवन समर्पित कर दिया। उनके विचार देशवासियों को सदैव प्रेरित करते रहेंगे।
***
(Release ID: 1757997)
Visitor Counter : 248
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam