ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪುರಚ್ಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲ್ವೇ ನಿಲ್ದಾಣವು ಸಂಪೂರ್ಣ ಸೌರಶಕ್ತಿಯಿಂದ ಚಾಲಿತವಾಗಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದರು

ಪ್ರಕಟಣಾ ದಿನಾಂಕ: 25 SEP 2021 6:48AM by PIB Bengaluru

ಪುರಚ್ಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲ್ವೇ ನಿಲ್ದಾಣವು ಸಂಪೂರ್ಣ ಸೌರಶಕ್ತಿಯಿಂದ ಚಾಲಿತವಾಗಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ

ಕೇಂದ್ರ ರೈಲ್ವೆ, ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರ ಟ್ವೀಟ್ ಸಂದೇಶಕ್ಕೆ ಉತ್ತರಿಸಿದ ಪ್ರಧಾನಮಂತ್ರಿಯವರು;

"ಸೌರಶಕ್ತಿಯ ಅವಕಾಶಗಳನ್ನು ಪುರಚ್ಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲ್ವೇ ನಿಲ್ದಾಣವು ಸದುಪಯೋಗಪಡಿಸಿ ಕೊಂಡಿರುವುದನ್ನು ನೋಡುವಾಗ  ಸಂತೋಷವಾಗುತ್ತದೆ". ಎಂದು ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ

 

***
 


(ಪ್ರಕಟಣೆ ಐ.ಡಿ.: 1758086) ವಿಸಿಟರ್ ಕೌಂಟರ್ : 332
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Punjabi , Gujarati , Odia , Tamil , Telugu , Malayalam