ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚಂಡಮಾರುತ ಪರಿಸ್ಥಿತಿಯ ಬಗ್ಗೆ ಒಡಿಶಾ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದ ಪ್ರಧಾನಿ

प्रविष्टि तिथि: 26 SEP 2021 5:58PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದಲ್ಲಿ ಕೆಲ ಭಾಗದಲ್ಲಿನ ಚಂಡಮಾರುತದ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯಕ್ ಅವರೊಂದಿಗೆ ಚರ್ಚೆ ನಡೆಸಿದರು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಚಂಡಮಾರುತದ ಪರಿಸ್ಥಿತಿ ಬಗ್ಗೆ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಜಿ ಅವರೊಂದಿಗೆ ಚರ್ಚಿಸಿದೆ. ಈ ಪ್ರತಿಕೂಲ ಪರಿಸ್ಥಿತಿಯಿಂದ ಹೊರಬರಲು  ಕೇಂದ್ರ ಸಾಧ್ಯವಾದ ಎಲ್ಲ ನೆರವಿನ ಭರವಸೆ ನೀಡುತ್ತದೆ. ಪ್ರತಿಯೊಬ್ಬ ಜನರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ’’ಎಂದು ಹೇಳಿದ್ದಾರೆ.

***


(रिलीज़ आईडी: 1758360) आगंतुक पटल : 404
इस विज्ञप्ति को इन भाषाओं में पढ़ें: Manipuri , English , Urdu , Marathi , हिन्दी , Bengali , Punjabi , Gujarati , Odia , Tamil , Telugu , Malayalam