ಪ್ರಧಾನ ಮಂತ್ರಿಯವರ ಕಛೇರಿ

ಭಾರತ ರತ್ನ ನಾನಾಜಿ ದೇಶಮುಖ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

Posted On: 11 OCT 2021 10:04AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ನಾನಾಜಿ ದೇಶಮುಖ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಬಗ್ಗೆ ಪ್ರಧಾನಿ ಹೀಗೆ ಟ್ವೀಟ್‌ ಮಾಡಿದ್ದಾರೆ: "ಮಹಾನ್ ದೂರದರ್ಶಿ ಭಾರತ ರತ್ನ ನಾನಾಜಿ ದೇಶಮುಖ್ ಅವರಿಗೆ ಪ್ರಣಾಮಗಳು. ನಮ್ಮ ಗ್ರಾಮಗಳ ಅಭಿವೃದ್ಧಿಗೆ ಮತ್ತು ಶ್ರಮಜೀವಿ ರೈತರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ದೇಶ್‌ಮುಖ್‌ ಅವರು ತಮ್ಮನ್ನು ಸಮರ್ಪಿಸಿಕೊಂಡರು. ನಾನಾಜಿ ಅವರ ಜಯಂತಿಯಾದ ಸಂದರ್ಭದಲ್ಲಿ, ನಾನಾಜಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ನಾನು 2017ರಲ್ಲಿ ಮಾಡಿದ ಭಾಷಣವನ್ನು ಇಲ್ಲಿ ಹಂಚಿಕೊಂಡಿದ್ದೇನೆ. https://t.co/KeWUhBvnPt https://t.co/jVkaRo4e9F"

***



(Release ID: 1762892) Visitor Counter : 183