ಪ್ರಧಾನ ಮಂತ್ರಿಯವರ ಕಛೇರಿ
ನವರಾತ್ರಿ ಸಂದರ್ಭದಲ್ಲಿ ಮಾತೆ ಕಾಳರಾತ್ರಿಗೆ ನಮಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
12 OCT 2021 9:07AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತೆ ಕಾಳರಾತ್ರಿಗೆ ಪ್ರಾರ್ಥನೆ ಸಲ್ಲಿಸಿ, ನವರಾತ್ರಿಯ ಸಂದರ್ಭದಲ್ಲಿ ಎಲ್ಲರಿಗೂ ಆಶೀರ್ವಾದವನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಎಲ್ಲ ಅಡೆತಡೆಗಳನ್ನು ತೊಡೆದುಹಾಕಲು ಮತ್ತು ಪ್ರತಿಯೊಬ್ಬರ ಜೀವನದಲ್ಲೂ ಸುಖ, ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಮಾತೆ ಕಾಳರಾತ್ರಿಯನ್ನು ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1763201)
ವಿಸಿಟರ್ ಕೌಂಟರ್ : 223
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam