ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜನತೆಗೆ ದುರ್ಗಾಷ್ಟಮಿಯ ಶುಭಾಶಯ ಕೋರಿದ ಪ್ರಧಾನಿ

प्रविष्टि तिथि: 13 OCT 2021 10:19AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುರ್ಗಾಷ್ಟಮಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಮಾತೆ ದುರ್ಗೆಯ ಆಶೀರ್ವಾದ ಸದಾ ನಮ್ಮ ಮೇಲಿರಲಿ ಮತ್ತು ಅದರಿಂದ ನಮ್ಮ ಸಮಾಜದಲ್ಲಿ ಸಂತೋಷ ಮತ್ತು ಯೋಗಕ್ಷೇಮ ಮತ್ತಷ್ಟು ಹೆಚ್ಚಾಗಲಿ ಎಂದು ಪ್ರಧಾನಿ ಕೋರಿದ್ದಾರೆ.

ಬಗ್ಗೆ ಪ್ರಧಾನಿ ಹೀಗೆ ಸರಣಿ ಟ್ವೀಟ್‌ ಮಾಡಿದ್ದಾರೆ:

***


(रिलीज़ आईडी: 1763549) आगंतुक पटल : 239
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam