ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಇಟಲಿಯ ಕೃಷ್ಣ ಪ್ರಜ್ಞಾ ಸಭೆಯ [ಇಸ್ಕಾನ್] ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

प्रविष्टि तिथि: 30 OCT 2021 12:04AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷ್ಣ ಪ್ರಜ್ಞಾ ಸಭೆ[ಇಸ್ಕಾನ್]ಯ ಪ್ರತಿನಿಧಿಗಳು ಒಳಗೊಂಡಂತೆ ವಿವಿಧ ಸಂಘಟನೆಗಳ ಪ್ರಮುಖರನ್ನು ಭೇಟಿ ಮಾಡಿದರು ಮತ್ತು ಸಂವಾದ ನಡೆಸಿದರು.

ಇಟಲಿಯಲ್ಲಿ ಭಗವದ್ಗೀತೆಯ ಸಾರವನ್ನು ಪಸರಿಸುವುದು ಸೇರಿದಂತೆ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಅವರ ಕೊಡುಗೆಯನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.

***


(रिलीज़ आईडी: 1767818) आगंतुक पटल : 330
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam