ಪ್ರಧಾನ ಮಂತ್ರಿಯವರ ಕಛೇರಿ
ಇಟಲಿಯ ಕೃಷ್ಣ ಪ್ರಜ್ಞಾ ಸಭೆಯ [ಇಸ್ಕಾನ್] ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
प्रविष्टि तिथि:
30 OCT 2021 12:04AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷ್ಣ ಪ್ರಜ್ಞಾ ಸಭೆ[ಇಸ್ಕಾನ್]ಯ ಪ್ರತಿನಿಧಿಗಳು ಒಳಗೊಂಡಂತೆ ವಿವಿಧ ಸಂಘಟನೆಗಳ ಪ್ರಮುಖರನ್ನು ಭೇಟಿ ಮಾಡಿದರು ಮತ್ತು ಸಂವಾದ ನಡೆಸಿದರು.
ಇಟಲಿಯಲ್ಲಿ ಭಗವದ್ಗೀತೆಯ ಸಾರವನ್ನು ಪಸರಿಸುವುದು ಸೇರಿದಂತೆ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಅವರ ಕೊಡುಗೆಯನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.
***
(रिलीज़ आईडी: 1767818)
आगंतुक पटल : 330
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam