ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದ ನಾದಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ಸಂತಾಪ
प्रविष्टि तिथि:
28 NOV 2021 4:23PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ನಾದಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಪಶ್ಚಿಮ ಬಂಗಾಳದ ನಾದಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಗಿರುವ ಪ್ರಾಣಹಾನಿಯಿಂದ ನನಗೆ ತುಂಬಾ ನೋವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ’’ ಎಂದು ಹೇಳಿದ್ದಾರೆ.
***
(रिलीज़ आईडी: 1775943)
आगंतुक पटल : 199
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam