ಪ್ರಧಾನ ಮಂತ್ರಿಯವರ ಕಛೇರಿ
2001ರ ಸಂಸತ್ ಭವನದ ಮೇಲಿನ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ
Posted On:
13 DEC 2021 8:55AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2001ರಲ್ಲಿ ಸಂಸತ್ ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, "2001ರಲ್ಲಿ ಈ ದಿನದಂದು ನಮ್ಮ ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ಸಂಸತ್ತಿನ ರಕ್ಷಣೆಗಾಗಿ ಪ್ರಾಣ ತೆತ್ತವರ ಶೌರ್ಯ ಮತ್ತು ತ್ಯಾಗವನ್ನು ನಾವು ಸ್ಮರಿಸುತ್ತೇವೆ. ಅವರಿಗೆ ಭಾರತ ಸದಾ ಕೃತಜ್ಞವಾಗಿರುತ್ತದೆ," ಎಂದಿದ್ದಾರೆ.
***
(Release ID: 1780886)
Read this release in:
Tamil
,
Malayalam
,
Assamese
,
Bengali
,
English
,
Urdu
,
Marathi
,
Hindi
,
Manipuri
,
Punjabi
,
Gujarati
,
Odia
,
Telugu