ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಮಾಜಿ ವಿಧಾನಸಭಾ ಸ್ಪೀಕರ್ ಶ್ರೀ ಹರ್ಬನ್ಸ್ ಕಪೂರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
13 DEC 2021 11:34AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಮಾಜಿ ವಿಧಾನಸಭಾ ಸ್ಪೀಕರ್ ಶ್ರೀ ಹರ್ಬನ್ಸ್ ಕಪೂರ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು, "ಉತ್ತರಾಖಂಡದ ನಮ್ಮ ಪಕ್ಷದ ಹಿರಿಯ ನಾಯಕ ಶ್ರೀ ಹರ್ಬನ್ಸ್ ಕಪೂರ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಹಿರಿಯ ಶಾಸಕ ಮತ್ತು ಆಡಳಿತಗಾರರಾಗಿ ಸಾರ್ವಜನಿಕ ಸೇವೆ ಹಾಗೂ ಸಮಾಜ ಕಲ್ಯಾಣಕ್ಕೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ." ಎಂದಿದ್ದಾರೆ.
***
(Release ID: 1780890)
Visitor Counter : 205
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam