ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸರ್ದಾರ್ ಪಟೇಲ್ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸಿದ ಪ್ರಧಾನಿ

प्रविष्टि तिथि: 15 DEC 2021 11:21AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಸರ್ದಾರ್ ಪಟೇಲ್ ಅವರ ಪುಣ್ಯ ತಿಥಿ ಸಂದರ್ಭದ ಅಂಗವಾಗಿ ಅವರನ್ನು ಸ್ಮರಿಸಲಾಗುತ್ತಿದೆ. ಸರ್ದಾರ್‌ ಪಟೇಲ್‌ ಅವರ ಅಗಾಧ ಸೇವೆ, ಅವರ ಆಡಳಿತಾತ್ಮಕ ಕೌಶಲ್ಯ ಮತ್ತು ನಮ್ಮ ದೇಶದ ಏಕೀಕರಣದಲ್ಲಿ ಅವಿರತ ಪ್ರಯತ್ನಗಳಿಗಾಗಿ ಭಾರತ ಸದಾ ಅವರಿಗೆ ಆಭಾರಿಯಾಗಿರುತ್ತದೆ,” ಎಂದಿದ್ದಾರೆ.

***


(रिलीज़ आईडी: 1781689) आगंतुक पटल : 260
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam