ಪ್ರಧಾನ ಮಂತ್ರಿಯವರ ಕಛೇರಿ
ಕ್ರೀಡೆಗೆ ಸಂಬಂಧಿಸಿದಂತೆ ತಮಿಳುನಾಡಿನ ಯುವಜನರನ್ನು ಪ್ರೇರೇಪಿಸುತ್ತಿರುವ ಕೆ.ಸಿ. ಗಣಪತಿ ಮತ್ತು ವರುಣ್ ಠಕ್ಕರ್ ಅವರನ್ನು ಪ್ರಶಂಸಿಸಿದ ಪ್ರಧಾನಮಂತ್ರಿ
प्रविष्टि तिथि:
07 JAN 2022 10:11AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ರೀಡೆ ಮತ್ತು ಸದೃಢತೆಗೆ ಸಂಬಂಧಿಸಿದಂತೆ "ಮೀಟ್ ದಿ ಚಾಂಪಿಯನ್ಸ್" ಕಾರ್ಯಕ್ರಮದ ಅಡಿಯಲ್ಲಿ ತಮಿಳುನಾಡಿನ ಯುವ ಜನರಿಗೆ ಪ್ರೇರಣೆ ನೀಡುತ್ತಿರುವ ಕೆ.ಸಿ. ಗಣಪತಿ ಮತ್ತು ವರುಣ್ ಠಕ್ಕರ್ ಅವರನ್ನು ಪ್ರಶಂಸಿಸಿದ್ದಾರೆ.
ತಮಿಳುನಾಡು ಪಿಐಬಿಯ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಯವರು:
"ಕೆ.ಸಿ. ಗಣಪತಿ ಮತ್ತು @ವರುಣ್ ಠಕ್ಕರ್ 100 ಅವರು ತಮಿಳುನಾಡಿನ ಪ್ರತಿಭಾವಂತ ಯುವಜನರನ್ನು ಪ್ರೇರೇಪಿಸುತ್ತಿರುವುದು ಗಮನಾರ್ಹ ಕಾರ್ಯವಾಗಿದೆ.
ಇಂತಹ ಪ್ರಯತ್ನಗಳು ಕ್ರೀಡೆ ಮತ್ತು ಸದೃಢತೆಗೆ ವಿಚಾರಗಳಿಗೆ ಸಂಬಂಸಿದಂತೆ ಜಾಗೃತಿಯನ್ನು ಹೆಚ್ಚಿಸುತ್ತವೆ ಎಂಬ ವಿಶ್ವಾಸ ತಮಗಿದೆ ಎಂದು ತಿಳಿಸಿದ್ದಾರೆ.
***
(रिलीज़ आईडी: 1788337)
आगंतुक पटल : 299
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam