ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದ ಹಿನ್ನೆಲೆಯಲ್ಲಿ ರೈಲ್ವೆ ಸಚಿವರೊಂದಿಗೆ ಮಾತನಾಡಿ, ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ

Posted On: 13 JAN 2022 8:44PM by PIB Bengaluru

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,

"ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದ ಹಿನ್ನೆಲೆಯಲ್ಲಿ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಲಾಯಿತು. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಹಾರೈಸುವೆ," ಎಂದಿದ್ದಾರೆ.

***


(Release ID: 1789794) Visitor Counter : 231