ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಬಾಳಾ ಸಾಹೇಬ್ ಠಾಕ್ರೆ ಅವರ ಜಯಂತಿಯಂದು ಅವರಿಗೆ ಗೌರವ ನಮನ ಅರ್ಪಿಸಿದ ಪ್ರಧಾನಮಂತ್ರಿಗಳು

प्रविष्टि तिथि: 23 JAN 2022 9:36AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಬಾಳಾ ಸಾಹೇಬ್ ಠಾಕ್ರೆ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
"ಶ್ರೀ ಬಾಳಾ ಸಾಹೇಬ್ ಠಾಕ್ರೆ ಅವರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಸದಾ ಜನರ ಬೆನ್ನೆಲುಬಾಗಿ ನಿಂತ ಅತ್ಯುತ್ತಮ ನಾಯಕರಾಗಿ ಅವರನ್ನು ಎಂದೆಂದಿಗೂ ಸ್ಮರಿಸಲಾಗುವುದು,ʼʼ ಎಂದಿದ್ದಾರೆ.

***


(रिलीज़ आईडी: 1791958) आगंतुक पटल : 181
इस विज्ञप्ति को इन भाषाओं में पढ़ें: Malayalam , English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu