ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಿಶ್ತವಾರ್ ರಸ್ತೆ ಅಪಘಾತದಲ್ಲಿ ಮೃತ ಕುಟುಂಬದವರಿಗೆ ಪ್ರಧಾನಿ ಸಂತಾಪ

प्रविष्टि तिथि: 04 FEB 2022 8:53AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಿಶ್ತವಾರ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿಕಿಶ್ತವಾರ್ ರಸ್ತೆ ಅಪಘಾತದಲ್ಲಿ ಜೀವಕಳೆದುಕೊಂಡಿರುವವರ ಬಗ್ಗೆ ದುಃಖವಾಗುತ್ತಿದೆ. ಇಂತಹ ದುಃಖದ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು.ಎಂದು ತಿಳಿಸಿದ್ದಾರೆ.

***


(रिलीज़ आईडी: 1795490) आगंतुक पटल : 188
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam