ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಅವರು ಬಸಂತ್ ಪಂಚಮಿ ಮತ್ತು ಸರಸ್ವತಿ ಪೂಜೆಯಂದು ಜನರಿಗೆ ಶುಭಾಶಯ ಕೋರಿದ್ದಾರೆ

Posted On: 05 FEB 2022 9:09AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಸಂತ್ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ಅವರು;

ಎಲ್ಲಾ ದೇಶವಾಸಿಗಳಿಗೆ ಬಸಂತ್ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭಾಶಯಗಳು. ಶಾರದೆಯ ಆಶೀರ್ವಾದವು ನಿಮ್ಮೆಲ್ಲರ ಮೇಲಿರಲಿ ಮತ್ತು ಋತುರಾಜ ಬಸಂತ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ." ಎಂದು ಹೇಳಿದ್ದಾರೆ.

***



(Release ID: 1795785) Visitor Counter : 193