ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ಬಸಂತ್ ಪಂಚಮಿ ಮತ್ತು ಸರಸ್ವತಿ ಪೂಜೆಯಂದು ಜನರಿಗೆ ಶುಭಾಶಯ ಕೋರಿದ್ದಾರೆ
Posted On:
05 FEB 2022 9:09AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಸಂತ್ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.
ಟ್ವೀಟ್ನಲ್ಲಿ ಪ್ರಧಾನಿ ಅವರು;
ಎಲ್ಲಾ ದೇಶವಾಸಿಗಳಿಗೆ ಬಸಂತ್ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭಾಶಯಗಳು. ಶಾರದೆಯ ಆಶೀರ್ವಾದವು ನಿಮ್ಮೆಲ್ಲರ ಮೇಲಿರಲಿ ಮತ್ತು ಋತುರಾಜ ಬಸಂತ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ." ಎಂದು ಹೇಳಿದ್ದಾರೆ.
***
(Release ID: 1795785)
Visitor Counter : 193
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam