ಪ್ರಧಾನ ಮಂತ್ರಿಯವರ ಕಛೇರಿ
ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಹೇಮಾನಂದ ಬಿಸ್ವಾಲ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
25 FEB 2022 10:34PM by PIB Bengaluru
ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಹೇಮಾನಂದ ಬಿಸ್ವಾಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ; "ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಹೇಮಾನಂದ ಬಿಸ್ವಾಲ್ ಜಿ ಅವರ ನಿಧನದಿಂದ ದುಃಖವಾಗಿದೆ. ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದರು ಮತ್ತು ಜನರ ನಡುವೆ ವ್ಯಾಪಕವಾಗಿ ಕೆಲಸ ಮಾಡಿದರು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ." ಎಂದಿದ್ದಾರೆ.
***
(ಪ್ರಕಟಣೆ ಐ.ಡಿ.: 1801332)
ವಿಸಿಟರ್ ಕೌಂಟರ್ : 285
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam