ಪ್ರಧಾನ ಮಂತ್ರಿಯವರ ಕಛೇರಿ
ಸಜೀಬು ಚಿರೋಬಾ ಅಂಗವಾಗಿ ಮಣಿಪುರದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
02 APR 2022 8:53AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಜೀಬು ಚಿರೋಬಾದ ಅಂಗವಾಗಿ ದೇಶದ ಎಲ್ಲ ಜನತೆಗೆ ವಿಶೇಷವಾಗಿ ಮಣಿಪುರದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಪ್ರತಿಯೊಬ್ಬರಿಗೂ ವಿಶೇಷವಾಗಿ ಮಣಿಪುರದ ಜನತೆಗೆ ಸಜೀಬು ಚಿರೋಬಾದ ಅಂಗವಾಗಿ ಶುಭಾಶಯಗಳು. ಮುಂಬರುವ ವರ್ಷ ಸಂತೋಷ ಮತ್ತು ಆರೋಗ್ಯಕರವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ’’
***
(ಪ್ರಕಟಣೆ ಐ.ಡಿ.: 1812824)
ವಿಸಿಟರ್ ಕೌಂಟರ್ : 235
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam