ಪ್ರಧಾನ ಮಂತ್ರಿಯವರ ಕಛೇರಿ
ಬೈಸಾಖಿಯ ವಿಶೇಷ ಸಂದರ್ಭದಲ್ಲಿಪ್ರಧಾನಮಂತ್ರಿ ಜನರಿಗೆ ಶುಭಾಶಯ ಕೋರಿದ್ದಾರೆ
Posted On:
14 APR 2022 9:10AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೈಸಾಖಿಯ ವಿಶೇಷ ಸಂದರ್ಭದಲ್ಲಿಜನರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ;
‘‘ ಎಲ್ಲರಿಗೂ ಬೈಸಾಖಿ ಶುಭಾಶಯಗಳು. ಈ ಹಬ್ಬವು ನಮ್ಮ ಜೀವನದಲ್ಲಿಸಂತೋಷ ಮತ್ತು ಯೋಗಕ್ಷೇಮದ ಚೈತನ್ಯವನ್ನು ಹೆಚ್ಚಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರೂ ಯಶಸ್ಸು ಮತ್ತು ಸಮೃದ್ಧಿಯಿಂದ ಆಶೀರ್ವದಿಸಲಿ,’’ ಎಂದಿದ್ದಾರೆ.
*****
(Release ID: 1816891)
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam