ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬೈಸಾಖಿಯ ವಿಶೇಷ ಸಂದರ್ಭದಲ್ಲಿಪ್ರಧಾನಮಂತ್ರಿ ಜನರಿಗೆ ಶುಭಾಶಯ ಕೋರಿದ್ದಾರೆ

प्रविष्टि तिथि: 14 APR 2022 9:10AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೈಸಾಖಿಯ ವಿಶೇಷ ಸಂದರ್ಭದಲ್ಲಿಜನರಿಗೆ ಶುಭಾಶಯ ಕೋರಿದ್ದಾರೆ.
 
ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ;
 
‘‘ ಎಲ್ಲರಿಗೂ ಬೈಸಾಖಿ ಶುಭಾಶಯಗಳು. ಈ ಹಬ್ಬವು ನಮ್ಮ ಜೀವನದಲ್ಲಿಸಂತೋಷ ಮತ್ತು ಯೋಗಕ್ಷೇಮದ ಚೈತನ್ಯವನ್ನು ಹೆಚ್ಚಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರೂ ಯಶಸ್ಸು ಮತ್ತು ಸಮೃದ್ಧಿಯಿಂದ ಆಶೀರ್ವದಿಸಲಿ,’’ ಎಂದಿದ್ದಾರೆ.

*****


(रिलीज़ आईडी: 1816891) आगंतुक पटल : 177
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam