ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 24 APR 2022 9:28AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.  ಪಂಚಾಯತ್‌ ಗಳು ಭಾರತೀಯ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಾಗಿವೆ ಎಂದು ಹೇಳಿದರು.

ತಮ್ಮ ಟ್ವೀಟ್‌ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;

"आप सभी को राष्ट्रीय पंचायती राज दिवस की ढेरों शुभकामनाएं। पंचायतें भारतीय लोकतंत्र का आधारस्तंभ हैं, जिनकी मजबूती में ही नए भारत की समृद्धि निहित है। आइए, आत्मनिर्भर भारत के निर्माण में अपनी पंचायतों को और अधिक सशक्त करने का संकल्प लें।"

****


(ಪ್ರಕಟಣೆ ಐ.ಡಿ.: 1819513) ವಿಸಿಟರ್ ಕೌಂಟರ್ : 240