ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿಯವರು ಅಕ್ಷಯ ತೃತೀಯದ ಸಂದರ್ಭದಲ್ಲಿ ಜನರಿಗೆ ಶುಭಾಶಯವನ್ನು ಕೋರಿದ್ದಾರೆ

Posted On: 03 MAY 2022 9:32AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಷಯ ತೃತೀಯದ ಸಂದರ್ಭದಲ್ಲಿ ಜನತೆಗೆ ಶುಭಾಶಯವನ್ನುಕೋರಿದ್ದಾರೆ. ಈ ವಿಶೇಷ ದಿನವು ಪ್ರತಿಯೊಬ್ಬರ ಜೀವನದಲ್ಲಿ ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ :

"आप सभी को अक्षय तृतीया की ढेरों शुभकामनाएं।

Best wishes on Akshaya Tritiya. I pray that this special day brings prosperity in everyone’s lives."

***



(Release ID: 1822326) Visitor Counter : 159