ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರು ಅಕ್ಷಯ ತೃತೀಯದ ಸಂದರ್ಭದಲ್ಲಿ ಜನರಿಗೆ ಶುಭಾಶಯವನ್ನು ಕೋರಿದ್ದಾರೆ
Posted On:
03 MAY 2022 9:32AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಷಯ ತೃತೀಯದ ಸಂದರ್ಭದಲ್ಲಿ ಜನತೆಗೆ ಶುಭಾಶಯವನ್ನುಕೋರಿದ್ದಾರೆ. ಈ ವಿಶೇಷ ದಿನವು ಪ್ರತಿಯೊಬ್ಬರ ಜೀವನದಲ್ಲಿ ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.
ಟ್ವೀಟ್ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ :
"आप सभी को अक्षय तृतीया की ढेरों शुभकामनाएं।
Best wishes on Akshaya Tritiya. I pray that this special day brings prosperity in everyone’s lives."
***
(Release ID: 1822326)
Visitor Counter : 186
Read this release in:
Marathi
,
Assamese
,
English
,
Urdu
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam