ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರ ಪ್ರದೇಶದ ಮಥುರಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

Posted On: 07 MAY 2022 10:36AM by PIB Bengaluru

ಉತ್ತರ ಪ್ರದೇಶದ ಮಥುರಾದಲ್ಲಿ ಘಟಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. 

ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಟ್ವೀಟ್ ಮಾಡಿದೆ;

 "उत्तर प्रदेश के मथुरा में हुई सड़क दुर्घटना हृदयविदारक है। इस हादसे में जिन्होंने अपने प्रियजनों को खो दिया है, उनके प्रति मेरी गहरी संवेदनाएं। इसके साथ ही घायलों के शीघ्र स्वस्थ होने की कामना करता हूं: ಪ್ರಧಾನಮಂತ್ರಿ "

***


(Release ID: 1823532)