ಪ್ರಧಾನ ಮಂತ್ರಿಯವರ ಕಛೇರಿ

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ

Posted On: 25 MAY 2022 2:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ಸಂಭವಿಸಿದ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನ ಮಂತ್ರಿ ಕಾರ್ಯಾಲಯವು ಹೀಗೆ ಟ್ವೀಟ್ ಮಾಡಿದೆ :

"ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದಾಗಿ ಪ್ರಾಣಹಾನಿಯಾಗಿರುವುದು  ನನಗೆ ತೀವ್ರ ನೋವಾಗಿದೆ. ಈ ದುರಂತದ ಸಮಯದಲ್ಲಿ, ಮಾನಸಿಕವಾಗಿ ದುಃಖತಪ್ತ ಕುಟುಂಬಗಳೊಂದಿಗೆ ಇದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: PM @narendramodi"

 

 

******



(Release ID: 1828244) Visitor Counter : 158