ಪ್ರಧಾನ ಮಂತ್ರಿಯವರ ಕಛೇರಿ

ತಮಿಳುನಾಡಿನಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕಿಯರಿಗೆ ಪ್ರಧಾನಿ ಸಂತಾಪ

Posted On: 06 JUN 2022 11:04AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತಮಿಳುನಾಡಿನ ಕಡಲೂರಿನಲ್ಲಿ ಬಾಲಕಿಯರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಕಚೇರಿ ಹೀಗೆ ಟ್ವೀಟ್ ಮಾಡಿದೆ:
"ತಮಿಳುನಾಡಿನ ಕಡಲೂರಿನಲ್ಲಿ ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ವಿಚಾರ ನನಗೆ ಅತೀವ ದುಃಖ ತಂದಿದೆ. ಈ ನೋವಿನ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು: ಪ್ರಧಾನಿ

*****

 



(Release ID: 1831486) Visitor Counter : 132