ಪ್ರಧಾನ ಮಂತ್ರಿಯವರ ಕಛೇರಿ

ಬಾಬಾ ಯೋಗೇಂದ್ರ ಜೀ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ

Posted On: 10 JUN 2022 4:09PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾಬಾ ಯೋಗೇಂದ್ರ, ‘ಪದ್ಮಶ್ರೀ ಮತ್ತು ಸಂಸ್ಕಾರ ಭಾರತಿ’ಯ ರಾಷ್ಟ್ರೀಯ ರಕ್ಷ ಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ನಿಧನವು ಕಲಾ ಪ್ರಪಂಚಕ್ಕೆ ತುಂಬಲಾರದ ನಷ್ಟ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್‌ ಮಾಡಿದ್ದಾರೆ:
‘‘ರಾಷ್ಟ್ರದ ಸೇವೆಗೆ ಸಮರ್ಪಿತರಾದ ಪದ್ಮಶ್ರೀ ಬಾಬಾ ಯೋಗೇಂದ್ರ ಜೀ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆ ಇಡೀ ಕಲಾ ಲೋಕಕ್ಕೆ ತುಂಬಲಾರದ ನಷ್ಟ. ದೇವರು ಅವರ ಪಾದದಲ್ಲಿಸ್ಥಾನ ನೀಡಲಿ. ಓಂ ಶಾಂತಿ!’’

 

***



(Release ID: 1833020) Visitor Counter : 187