ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಧಾನ ಮಂತ್ರಿ ಪ್ರಾರ್ಥಿಸಿದರು.
ಪ್ರಕಟಣಾ ದಿನಾಂಕ:
12 JUN 2022 11:45PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿರಿಯ ನಾಯಕ ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರು ಉತ್ತಮ ಆರೋಗ್ಯ ಮತ್ತು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:
“ಶ್ರೀ ಪ್ರಕಾಶ್ ಸಿಂಗ್ ಬಾದಲ್ ಜೀ ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ,’’ ಎಂದಿದ್ದಾರೆ.
******
(ಪ್ರಕಟಣೆ ಐ.ಡಿ.: 1835216)
ವಿಸಿಟರ್ ಕೌಂಟರ್ : 164
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam