ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ.

प्रविष्टि तिथि: 23 JUN 2022 4:25PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಿಲಿಭಿತ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದರು.

 

ಈ ಸಂಬಂಧ ಪ್ರಧಾನಮಂತ್ರಿ ಕಾರ್ಯಾಲಯ ಟ್ವೀಟ್‌ ಮಾಡಿದೆ:

 

‘‘ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ. ಇದರಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಅದೇ ಸಮಯದಲ್ಲಿ, ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ: PM @narendramodi ’.

******


(रिलीज़ आईडी: 1836526) आगंतुक पटल : 143
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Assamese , Manipuri , Punjabi , Gujarati , Odia , Tamil , Telugu , Malayalam