ಪ್ರಧಾನ ಮಂತ್ರಿಯವರ ಕಛೇರಿ
ಪಿ. ಗೋಪಿನಾಥನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರು ಸಂತಾಪ ಸೂಚಿಸಿದರು
ಪ್ರಕಟಣಾ ದಿನಾಂಕ:
06 JUL 2022 10:05AM by PIB Bengaluru
ಖ್ಯಾತ ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಶ್ರೀ ಪಿ. ಗೋಪಿನಾಥನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಶ್ರೀ ಪಿ. ಗೋಪಿನಾಥನ್ ನಾಯರ್ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆ ಮತ್ತು ಗಾಂಧಿ ತತ್ವಗಳಿಗೆ ಇದ್ದ ಅವರ ಅಚಲವಾದ ಬದ್ಧತೆಗಾಗಿ ಸ್ಮರಿಸಲ್ಪಡುತ್ತಾರೆ. ಅವರ ನಿಧನದಿಂದ ದುಃಖವಾಗಿದೆ. ನನ್ನ ಪ್ರಾರ್ಥನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ."
*******
(ಪ್ರಕಟಣೆ ಐ.ಡಿ.: 1839566)
ವಿಸಿಟರ್ ಕೌಂಟರ್ : 292
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam