ಪ್ರಧಾನ ಮಂತ್ರಿಯವರ ಕಛೇರಿ
ನೈನಿತಾಲ್ ನಲ್ಲಿ ಕಾರು ಕೊಚ್ಚಿ ಹೋಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
Posted On:
08 JUL 2022 6:54PM by PIB Bengaluru
ಉತ್ತರಾಖಂಡದ ನೈನಿತಾಲ್ ನಲ್ಲಿ ಕಾರು ಕೊಚ್ಚಿ ಹೋಗಿದ್ದರಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು ಅದರಲ್ಲಿ;
"ನೈನಿತಾಲ್ ಜಿಲ್ಲೆಯಲ್ಲಿ ಕಾರು ಕೊಚ್ಚಿ ಹೋಗಿರುವುದರಿಂದ ಸಂಭವಿಸಿದ ದುರಂತದಿಂದ ನೋವಾಗಿದೆ. ಈ ದುಃಖದ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಸಿಕ್ಕಿಹಾಕಿಕೊಂಡವರನ್ನು ಪಾರುಮಾಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ: ಪ್ರಧಾನಿ” ಎಂದು ಹೇಳಲಾಗಿದೆ.
*********
(Release ID: 1840261)
Visitor Counter : 149
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam