ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಧ್ಯಪ್ರದೇಶದ ಬಸ್ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ

Posted On: 18 JUL 2022 1:46PM by PIB Bengaluru

 

 

ಮಧ್ಯಪ್ರದೇಶದ ಧಾರ್ ನಲ್ಲಿ ಬಸ್ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

 

ಈ ಕುರಿತು ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

 

“ಮಧ್ಯಪ್ರದೇಶದ ಧಾರ್ ನಲ್ಲಿ ಸಂಭವಿಸಿದ ಬಸ್ ದುರಂತ ದುಃಖಕರವಾಗಿದೆ. ತಮ್ಮ ಆಲೋಚನೆಗಳು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ಇವೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಮತ್ತು ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯತೆಯ ಸಕಲ ನೆರವು ಒದಗಿಸುತ್ತಿದ್ದಾರೆ: ಪ್ರಧಾನಮಂತ್ರಿ”

 


 

***************


(Release ID: 1842363)