ಪ್ರಧಾನ ಮಂತ್ರಿಯವರ ಕಛೇರಿ

ಅಸ್ಸಾಂನ ದಿವ್ಯಾಂಗ ಕಲಾವಿದ ಅಭಿಜೀತ್ ಗೋಟಾನಿ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ

Posted On: 22 JUL 2022 9:41PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ದಿವ್ಯಾಂಗ ಕಲಾವಿದ ಅಭಿಜೀತ್ ಗೋಟಾನಿ ಅವರೊಂದಿಗೆ ಸಂವಾದ ನಡೆಸಿದರು.

 

ಈ ಬಗ್ಗೆ ಪ್ರಧಾನ ಮಂತ್ರಿ ಅವರ ಕಾರ್ಯಾಲಯ ಟ್ವೀಟ್ ಮಾಡಿದೆ.

"ಇಂದು ಅಸ್ಸಾಂನ ಅಭಿಜೀತ್ ಗೋಟಾನಿ ಅವರು ಪ್ರಧಾನಿ @narendramodi ಅವರನ್ನು ಭೇಟಿಯಾದರು. ಅವಿಸ್ಮರಣೀಯ ಸಂವಾದದ ಕುರಿತು ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ..."

ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ.

 

********



(Release ID: 1844165) Visitor Counter : 122