ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಜಬಲ್ಪುರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡದಿಂದಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
01 AUG 2022 8:36PM by PIB Bengaluru
ಮಧ್ಯಪ್ರದೇಶದ ಜಬಲ್ಪುರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,
"ಮಧ್ಯಪ್ರದೇಶದ ಜಬಲ್ಪುರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಉಂಟಾದ ಜೀವಹಾನಿಯಿಂದ ತಮಗೆ ವೇದನೆಯಾಗಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಬಾಧಿತರಿಗೆ ಸ್ಥಳೀಯ ಆಡಳಿತ ಎಲ್ಲಾ ರೀತಿಯ ನೆರವು ನೀಡಲಿದೆ” ಎಂದು ಹೇಳಿದ್ದಾರೆ.
*************
(ಪ್ರಕಟಣೆ ಐ.ಡಿ.: 1847270)
ವಿಸಿಟರ್ ಕೌಂಟರ್ : 151
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam