ಪ್ರಧಾನ ಮಂತ್ರಿಯವರ ಕಛೇರಿ
ರಕ್ಷಾ ಬಂಧನ ವಿಶೇಷ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ
ಪ್ರಕಟಣಾ ದಿನಾಂಕ:
11 AUG 2022 9:21AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಾ ಬಂಧನದ ವಿಶೇಷ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;
‘ರಕ್ಷಾ ಬಂಧನ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರುತ್ತೇನೆ’ ಎಂದಿದ್ದಾರೆ.

Click here.....
************
(ಪ್ರಕಟಣೆ ಐ.ಡಿ.: 1850902)
ವಿಸಿಟರ್ ಕೌಂಟರ್ : 155
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam