ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವ ಸಂಸ್ಕೃತ ದಿನದಂದು ಶುಭಾಶಯ ಕೋರಿದ ಪ್ರಧಾನ ಮಂತ್ರಿ

ಪ್ರಕಟಣಾ ದಿನಾಂಕ: 12 AUG 2022 8:54PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಸಂಸ್ಕೃತ ದಿನದಂದು ಜನತೆಗೆ ಶುಭಾಶಯ ಕೋರಿದ್ದಾರೆ. ಸಂಸ್ಕೃತವನ್ನು ಜನಪ್ರಿಯಗೊಳಿಸಲು ಶ್ರಮಿಸುತ್ತಿರುವವರ ಪ್ರಯತ್ನಗಳನ್ನು ಅವರು ಕೊಂಡಾಡಿದ್ದಾರೆ. ಸಂಸ್ಕೃತದ ಮಹತ್ವ ಮತ್ತು ಸೌಂದರ್ಯದ ಬಗ್ಗೆ ತಾವು ವಿವರಿಸಿದ ಮನ್ ಕಿ ಬಾತ್ ನ ಎರಡು ಉದಾಹರಣೆಗಳನ್ನು ಅವರು ಹಂಚಿಕೊಂಡಿದ್ದಾರೆ. ಸಂಸ್ಕೃತದ ಬಗ್ಗೆ ಯುವಕರಲ್ಲಿ ಹೆಚ್ಚುತ್ತಿರುವ ಜನಪ್ರಿಯತೆಯನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

 

ಈ ಬಗ್ಗೆ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ, ಅದರಲ್ಲಿ:

 

“विश्वसंस्कृतदिनस्य शुभाशया:। भारते विश्वे च संस्कृतप्रचाराय कार्यं कुर्वतां सर्वेषाम् अभिनन्दनं करोमि। पूर्वतने एकस्मिन् #MannKiBaat मध्ये मया संस्कृतस्य महत्त्वं सौन्दर्यं च यत् उक्तं तत् अत्र ददामि।

 

गतेषु वर्षेषु युवानः संस्कृतप्रचारे अग्रेसराः सन्ति। अगस्त २०२१ #MannKiBaat मध्ये अहम् एतादृशानां प्रयत्नानां प्रशंसां कृतवान्। आशासे यत् आगामिकाले अपि अस्माकं युवानः संस्कृते रुचिं दर्शयेयुः।“

ಎಂದು ಹೇಳಿದ್ದಾರೆ.

*********


(ಪ್ರಕಟಣೆ ಐ.ಡಿ.: 1851591) ವಿಸಿಟರ್ ಕೌಂಟರ್ : 165
ಪ್ರಕಟಣೆಯನ್ನು ಇದರಲ್ಲಿ ಓದಿ: English , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam