ಪ್ರಧಾನ ಮಂತ್ರಿಯವರ ಕಛೇರಿ

ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು

Posted On: 14 AUG 2022 9:08AM by PIB Bengaluru

ವಿಭಜನೆಯ ಭೀಕರ ಸಂಸ್ಮರಣಾ ದಿನದ ಅಂಗವಾಗಿ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರದ್ಧಾಂಜಲಿ ಸಲ್ಲಿಸಿದರು.

 

 

 

ಟ್ವೀಟ್‌ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

 

"ಇಂದು, #PartitionHorrorsRemembranceDay ವಿಭಜನೆಯ ಭೀಕರ ಸ್ಮರಣೆಯ ದಿನದಂದು, ವಿಭಜನೆಯ ಸಮಯದಲ್ಲಿ ತಮ್ಮ ಜೀವಗಳನ್ನು ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ನಮ್ಮ ಇತಿಹಾಸದ ಆ ದುರಂತ ಅವಧಿಯಲ್ಲಿ ವಿಭಜನೆಯಿಂದ ಭಾದಿತರಾದ ಎಲ್ಲರ ಸಹನೆ ಮತ್ತು ಧೈರ್ಯವನ್ನು ಪ್ರಶಂಸಿಸುತ್ತೇನೆ."

 

*********



(Release ID: 1851867) Visitor Counter : 106