ಪ್ರಧಾನ ಮಂತ್ರಿಯವರ ಕಛೇರಿ
ಕರ್ನಾಟಕ ಸಚಿವರಾದ ಶ್ರೀ ಉಮೇಶ್ ಕತ್ತಿಯವರ ನಿಧನಕ್ಕೆ ಪ್ರಧಾನಿ ಸಂತಾಪ
Posted On:
07 SEP 2022 10:14AM by PIB Bengaluru
ಕರ್ನಾಟಕ ಸರ್ಕಾರದ ಸಚಿವ ಶ್ರೀ ಉಮೇಶ್ ಕತ್ತಿಯವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಧಾನಿಯವರು ಟ್ವೀಟ್ ಮಾಡಿ, "ಶ್ರೀ ಉಮೇಶ್ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ತಮ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು. ಓಂ ಶಾಂತಿ." ಎಂದು ಹೆಳಿದ್ದಾರೆ.
*****
(Release ID: 1857438)
Visitor Counter : 157
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam