ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

  ಜನತೆಗೆ ಓಣಂ ಹಬ್ಬದ ಶುಭಾಶಯ ಕೋರಿದ ಪ್ರಧಾನಿ

ಪ್ರಕಟಣಾ ದಿನಾಂಕ: 08 SEP 2022 9:08AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಓಣಂ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ, ವಿಶೇಷವಾಗಿ ಕೇರಳ ಮತ್ತು ವಿಶ್ವದಾದ್ಯಂತ  ನೆಲೆಸಿರುವ ಮಲಯಾಳಿ ಸಮುದಾಯದ ಜನರಿಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:

"ಎಲ್ಲರಿಗೂ, ವಿಶೇಷವಾಗಿ ವಿಶ್ವದಾದ್ಯಂತ ನೆಲೆಸಿರುವ ಕೇರಳ ಮತ್ತು ಮಲಯಾಳಿ ಸಮುದಾಯದ ಜನರಿಗೆ ಓಣಂ ಶುಭಾಶಯಗಳು. ಈ ಹಬ್ಬವು ಪ್ರಕೃತಿ ಮಾತೆಯ ಪ್ರಮುಖ ಪಾತ್ರವನ್ನು ಮತ್ತು ನಮ್ಮ ಕಠಿಣ ಪರಿಶ್ರಮಿ ರೈತರ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. ಓಣಂ ನಮ್ಮ ಸಮಾಜದಲ್ಲಿ ಸಾಮರಸ್ಯದ ಮನೋಭಾವವನ್ನು ಹೆಚ್ಚಿಸಲಿ."

 

*****


(ಪ್ರಕಟಣೆ ಐ.ಡಿ.: 1857741) ವಿಸಿಟರ್ ಕೌಂಟರ್ : 156