ಪ್ರಧಾನ ಮಂತ್ರಿಯವರ ಕಛೇರಿ
ಶ್ರೀಮಂತ್ ಛತ್ರಪತಿ ಶಿವಾಜಿರಾಜೆ ಭೋಸಲೆ ಜೀ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
14 SEP 2022 10:48AM by PIB Bengaluru
ಶ್ರೀಮಂತ್ ಛತ್ರಪತಿ ಶಿವಾಜಿರಾಜೆ ಭೋಸಲೆ ಜೀ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಕ್ರಿಯಾತ್ಮಕ ಮತ್ತು ಬಹುಮುಖಿ ವ್ಯಕ್ತಿತ್ವದವರಾಗಿದ್ದು, ಜನರ ನಡುವೆ ಬಹಳ ವ್ಯಾಪಕವಾಗಿ ಕೆಲಸ ಮಾಡಿದವರು ಎಂದು ಪ್ರಧಾನಿ ಶ್ರೀ ಮೋದಿ ಬಣ್ಣಿಸಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದು ಅದರಲ್ಲಿ;
"ಶ್ರೀಮಂತ್ ಛತ್ರಪತಿ ಶಿವಾಜಿರಾಜೆ ಭೋಸಲೆ ಜೀ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ಕ್ರಿಯಾತ್ಮಕ ಮತ್ತು ಬಹುಮುಖ ವ್ಯಕ್ತಿತ್ವದವರಾಗಿದ್ದು, ಜನರ ನಡುವೆ ವ್ಯಾಪಕವಾಗಿ ಕೆಲಸ ಮಾಡಿದ್ದರು. ಅವರು ಸತಾರಾದ ಪ್ರಗತಿಗೆ ಬಹಳಷ್ಟು ಕೊಡುಗೆ ನೀಡಿದರು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ." ಎಂದು ಹೇಳಿದ್ದಾರೆ.
*****
(Release ID: 1859192)
Visitor Counter : 182
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam