ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್ ನ ಹಝಾರಿಬಾಗ್ ನಲ್ಲಿ ಬಸ್ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಿ ಸಂತಾಪ

प्रविष्टि तिथि: 17 SEP 2022 8:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾರ್ಖಂಡ್ ನ ಹಝಾರಿಬಾಗ್ ಜಿಲ್ಲೆಯ ಬಸ್ ಅಪಘಾತದಲ್ಲಿ ಆಗಿರುವ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ. 

ಪ್ರಧಾನಮಂತ್ರಿ ಕಚೇರಿ ಟ್ವೀಟ್ ನಲ್ಲಿ ಹೀಗೆ ತಿಳಿಸಿದೆ.

“ಜಾರ್ಖಂಡ್ ನ ಹಝಾರಿಬಾಗ್ ಜಿಲ್ಲೆಯ ಬಸ್ ಅಪಘಾತದಲ್ಲಿ  ಸಂಭವಿಸಿದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ಈ ದುರಂತದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ

*****


(रिलीज़ आईडी: 1860282) आगंतुक पटल : 130
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Assamese , Manipuri , Punjabi , Gujarati , Odia , Tamil , Telugu , Malayalam