ಪ್ರಧಾನ ಮಂತ್ರಿಯವರ ಕಛೇರಿ
ಜಾರ್ಖಂಡ್ ನ ಹಝಾರಿಬಾಗ್ ನಲ್ಲಿ ಬಸ್ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಿ ಸಂತಾಪ
Posted On:
17 SEP 2022 8:15PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾರ್ಖಂಡ್ ನ ಹಝಾರಿಬಾಗ್ ಜಿಲ್ಲೆಯ ಬಸ್ ಅಪಘಾತದಲ್ಲಿ ಆಗಿರುವ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಕಚೇರಿ ಟ್ವೀಟ್ ನಲ್ಲಿ ಹೀಗೆ ತಿಳಿಸಿದೆ.
“ಜಾರ್ಖಂಡ್ ನ ಹಝಾರಿಬಾಗ್ ಜಿಲ್ಲೆಯ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ಈ ದುರಂತದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ
*****
(Release ID: 1860282)
Visitor Counter : 81
Read this release in:
Bengali
,
English
,
Urdu
,
Marathi
,
Hindi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam