ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀಮದ್ ಪಂಚಖಂಡ ಪೀಠಾಧೀಶ್ವರ ಆಚಾರ್ಯ ಧರ್ಮೇಂದ್ರ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 19 SEP 2022 7:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಮದ್ ಪಂಚಖಂಡ ಪೀಠಾಧಿಪತಿ ಆಚಾರ್ಯ ಧರ್ಮೇಂದ್ರ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

" ಸಮಾಜ ಮತ್ತು ರಾಷ್ಟ್ರದ ಸೇವೆಗೆ ಮುಡಿಪಾಗಿಟ್ಟ ಶ್ರೀಮದ್ ಪಂಚಖಂಡ ಪೀಠಾಧೀಶ್ವರ ಆಚಾರ್ಯ ಧರ್ಮೇಂದ್ರ ಜೀ ಅವರ ನಿಧನದಿಂದ ಅತೀವ ದುಃಖವಾಗಿದೆ. ಅವರ ಅಗಲಿಕೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಪಾದದಲ್ಲಿ ಸ್ಥಾನ ನೀಡಲಿ. ಓಂ ಶಾಂತಿ! " ಎಂದಿದ್ದಾರೆ.

*****


(रिलीज़ आईडी: 1860876) आगंतुक पटल : 166
इस विज्ञप्ति को इन भाषाओं में पढ़ें: Bengali , English , Urdu , हिन्दी , Marathi , Manipuri , Assamese , Punjabi , Gujarati , Odia , Tamil , Telugu , Malayalam