ಪ್ರಧಾನ ಮಂತ್ರಿಯವರ ಕಛೇರಿ

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ 

Posted On: 25 SEP 2022 9:06AM by PIB Bengaluru

ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ.

“ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ನಾನು ನಮನ ಸಲ್ಲಿಸುತ್ತೇನೆ. ಅಂತ್ಯೋದಯ ಮತ್ತು ಬಡವರ ಸೇವೆಗೆ ಒತ್ತು ನೀಡುತ್ತಿದ್ದುದು ನಮಗೆ ಸದಾ ಸ್ಫೂರ್ತಿ ನೀಡುತ್ತದೆ. ಅವರು ಅಸಾಧಾರಣ ಚಿಂತಕರು ಮತ್ತು ಬುದ್ಧಿಜೀವಿ ಎಂದು ವ್ಯಾಪಕವಾಗಿ ಸ್ಮರಿಸಲಾಗುತ್ತಿದೆ’’  

********



(Release ID: 1862150) Visitor Counter : 261