ಪ್ರಧಾನ ಮಂತ್ರಿಯವರ ಕಛೇರಿ

ವಿಜಯ್ ಘಾಟ್‌ನಲ್ಲಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ

Posted On: 02 OCT 2022 10:07AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಜಯ್ ಘಾಟ್‌ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ: 

"ಭಾರತದ ಇತಿಹಾಸ ದಕ್ಕೆ ಅಳಿಸಲಾಗದ ಕೊಡುಗೆಗಳನ್ನು ನೀಡಿದ ಲಾಲ್ ಬಹಾದುರ್ ಶಾಸ್ತ್ರಿ ಅವರಿಗೆ ವಿಜಯ್ ಘಾಟ್‌ನಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

 

********



(Release ID: 1864587) Visitor Counter : 138