ಪ್ರಧಾನ ಮಂತ್ರಿಯವರ ಕಛೇರಿ
ಹಿಮಕುಸಿತದಿಂದ ನಿಮ್ ಉತ್ತರಕಾಶಿಯಲ್ಲಿ ಪರ್ವತಾರೋಹಣ ಯಾತ್ರೆ ಸಂದರ್ಭದಲ್ಲಿ ಆದ ಜೀವಹಾನಿಗೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
04 OCT 2022 9:54PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿಮಕುಸಿತದಿಂದ ನಿಮ್ ಉತ್ತರಕಾಶಿಯಲ್ಲಿ ಪರ್ವತಾರೋಹಣ ಯಾತ್ರೆ ಸಂದರ್ಭದಲ್ಲಿ ಆದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಗಳು ಪ್ರಗತಿಯಲ್ಲಿವೆ ಮತ್ತು ಅಧಿಕಾರಿಗಳು ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇರಿಸಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ ಹೀಗೆ ತಿಳಿಸಿದೆ.
“ನಿಮ್ ಉತ್ತರಕಾಶಿ ಪರ್ವತಾರೋಹಣ ಯಾತ್ರೆಗೆ ಸಂಬಂಧಿಸಿದವರ ಅಮೂಲ್ಯ ಜೀವಹಾನಿ ಆಗಿರುವುದಕ್ಕೆ ದುಃಖವಾಗುತ್ತಿದೆ. ಮೃತರ ಕುಟುಂಬಗಳಿಗೆ ಸಾಂತ್ವನಗಳು. ರಕ್ಷಣಾ ಕಾರ್ಯ ಪ್ರಗತಿಯಲ್ಲಿವೆ ಮತ್ತು ಪರಿಸ್ಥಿತಿಯ ಮೇಲೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ’’
*******
(ಪ್ರಕಟಣೆ ಐ.ಡಿ.: 1865386)
ವಿಸಿಟರ್ ಕೌಂಟರ್ : 240
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam