ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಶ್ಚಿಮ ಬಂಗಾಳದ ಜಲ್ಪಾಯ್ ಗುರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 06 OCT 2022 9:17AM by PIB Bengaluru

ಪಶ್ಚಿಮ ಬಂಗಾಳದ ಜಲ್ಪಾಯ್ ಗುರಿಯಲ್ಲಿ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಆಗಿರುವ  ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ  ಪ್ರಧಾನ ಮಂತ್ರಿ ಅವರ ಕಾರ್ಯಾಲಯ ಟ್ವೀಟ್ ಮಾಡಿದ್ದು, ಅದರಲ್ಲಿ.

"ಪಶ್ಚಿಮ ಬಂಗಾಳದ ಜಲ್ಪಾಯ್ ಗುರಿಯಲ್ಲಿ ದುರ್ಗಾ ಪೂಜಾ ಹಬ್ಬದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ: ಪ್ರಧಾನಮಂತ್ರಿ @narendramodi

ಎಂದು ಹೇಳಿದ್ದಾರೆ.

****


(रिलीज़ आईडी: 1865542) आगंतुक पटल : 246
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam